ಬ್ರೇಕಿಂಗ್ ನ್ಯೂಸ್
28-04-22 10:39 pm HK Desk News ದೇಶ - ವಿದೇಶ
ಮುಂಬೈ, ಎ.28 : ಧಾರ್ಮಿಕ ಸ್ಥಳಗಳು ಮತ್ತು ಮಸೀದಿಗಳಲ್ಲಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆಗೆಸಿದ್ದಕ್ಕೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶಂಸಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ನಮ್ಮಲ್ಲಿ ಈ ಕೆಲಸ ಮಾಡಲು ಯಾವುದೇ ಯೋಗಿಗಳಿಲ್ಲ, ಇರುವುದು ಭೋಗಿಗಳು ಎಂದು ಟೀಕಿಸಿದ್ದಾರೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಬುಧವಾರ ಧಾರ್ಮಿಕ ಸ್ಥಳಗಳಲ್ಲಿನ ಸುಮಾರು 11,000 ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, 'ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.

'ದುರದೃಷ್ಟವಶಾತ್ ಮಹಾರಾಷ್ಟ್ರದಲ್ಲಿ ನಮಗೆ ಯಾವುದೇ 'ಯೋಗಿಗಳು' ಇಲ್ಲ ; ನಮ್ಮಲ್ಲಿರುವುದು 'ಭೋಗಿಗಳು' ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ ಠಾಕ್ರೆ, 'ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ' ಎಂದು ಘೋಷಿಸಿದ್ದರು.
Uttar Pradesh Chief Minister Yogi Adityanath has already ordered the removal of loudspeakers installed in mosques, Maharashtra's Nation Building Party President Raj Thackeray said . In addition, there are no yogis in Maharashtra, who are criticized as being bandits.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm