ಬ್ರೇಕಿಂಗ್ ನ್ಯೂಸ್
30-04-22 04:15 pm HK Desk News ದೇಶ - ವಿದೇಶ
ಮುಂಬೈ, ಎ.30: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದೈಹಿಕ ಮತ್ತು ಮಾನಸಿಕ ಕ್ಷಮತೆ ಹೆಚ್ಚಿಸುವ ಟಿಪ್ಸ್ ಕುರಿತಾಗಿ ಸ್ಪೆಷಲ್ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ‘’ಷೇಪ್ ಆಫ್ ಯು’’ ಹೆಸರಿನ ವಿಶೇಷ ಕಾರ್ಯಕ್ರಮದಲ್ಲಿ ಈ ಬಾರಿ ಚಿತ್ರನಟ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ತನ್ನ ಖಾಸಗಿ ಜೀವನ, ಲೈಂಗಿಕತೆ ಬಗ್ಗೆ ತಾಹಿರಾ ಕಶ್ಯಪ್ ಮಾತನಾಡಿದ್ದು ಬೊಜ್ಜು ಕರಗಿಸಲು ಸೆಕ್ಸ್ ನಡೆಸುವುದು ಅತ್ಯುತ್ತಮ ವರ್ಕೌಟ್ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಆಯುಷ್ಮಾನ್ ಖುರಾನ ಮತ್ತು ತಾಹಿರಾ ಕಶ್ಯಪ್ ಬಾಲಿವುಡ್ ಜಗತ್ತಿನ ರೊಮ್ಯಾಂಟಿಕ್ ತಾರಾ ಜೋಡಿ. ಇತ್ತೀಚೆಗೆ ಶಿಲ್ಪಾ ಶೆಟ್ಟಿ ನಡೆಸಿಕೊಡುವ ಮಿರ್ಚೀಸ್ ಷೇಪ್ ಆಫ್ ಯು ಕಾರ್ಯಕ್ರಮದಲ್ಲಿ ತಾಹಿರಾ ಕಷ್ಯಪ್ ಪಾಲ್ಗೊಂಡಿದ್ದರು. ಅಲ್ಲದೆ, ಶಿಲ್ಪಾ ಶೆಟ್ಟಿ ಪ್ರಶ್ನೆಗಳಿಗೆ ತಾಹಿರಾ ತುಂಬ ಬೋಲ್ಡ್ ಆಗಿ ಉತ್ತರಿಸಿದ್ದಲ್ಲದೆ, ಖಾಸಗಿ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ನೀವು ಲೇಖಕಿ, ನಿರ್ದೇಶಕಿಯಾಗಿ ಲೈಂಗಿಕತೆಯನ್ನು ಹೇಗೆ ನಿರ್ಭಿಡೆಯಾಗಿ ಬರೆಯುತ್ತೀರಿ ಎಂಬ ಶಿಲ್ಪಾ ಶೆಟ್ಟಿಯ ಪ್ರಶ್ನೆಗೆ, ಸೆಕ್ಸ್ ಅನ್ನುವುದು ಅತ್ಯಂತ ಶ್ರೇಷ್ಠ. ದೇಹಕ್ಕೆ ಅತ್ಯುತ್ತಮ ವ್ಯಾಯಾಮ. ಯಾಕೆ ಅದನ್ನು ಹಾಗೆಯೇ ಹೇಳಿಕೊಳ್ಳಬಾರದು ಎಂದು ತಾಹಿರಾ ಕಶ್ಯಪ್ ಮರು ಪ್ರಶ್ನೆ ಹಾಕಿದ್ದಾರೆ.

ದೇಹದ ಬೊಜ್ಜು ಕರಗಿಸಲು ಸೆಕ್ಸ್ ಅತ್ಯುತ್ತಮ ವರ್ಕೌಟ್ ಗಳಲ್ಲಿ ಒಂದು ಎಂದು ತಾಹಿರಾ ನಿರ್ಭಿಡೆಯಾಗಿ ಉತ್ತರಿಸಿದ್ದಾರೆ. ಅಲ್ಲದೆ, ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ತನ್ನ ಪತಿ ಆಯುಷ್ಮಾನ್ ಖುರಾನ ಪಾರದರ್ಶಕ ವ್ಯಕ್ತಿತ್ವದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಶಿಲ್ಪಾ ಶೆಟ್ಟಿ ಕಾರ್ಯಕ್ರಮದಲ್ಲಿ ಬಾಲಿವುಡ್ ಇಂಡಸ್ಟ್ರಿಯ ಸೆಲೆಬ್ರಿಟಿಗಳನ್ನೇ ಮುಂದಿಟ್ಟು ಅವರ ದೇಹ, ಆರೋಗ್ಯದ ಗುಟ್ಟಿನ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಅವರ ಬಾಯಿಂದಲೇ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಟಿಪ್ಸ್ ಗಳನ್ನು ಕೇಳುತ್ತಾರೆ. ಹೀಗಾಗಿ ಕೆಲವು ಎಪಿಸೋಡ್ ಗಳು ತುಂಬಾ ರೊಮ್ಯಾಂಟಿಕ್ ಆಗಿರುತ್ತವೆ. ಅಲ್ಲದೆ, ಕೆಲವೊಮ್ಮೆ ಸುದ್ದಿಗೂ ಗ್ರಾಸವಾಗುತ್ತವೆ.
Shilpa Shetty is hosting a show titled Shape of You, which is solely based on physical and mental wellness. Her latest guest on the show was Ayushmann Khurrana's wife Tahira Kashyap. Things soon turned raunchy as Tahira talked about her sex life and called it the best workout ever. She revealed how 'quickies' burn a lot of calories. Well, we can only ask now - Ayushmann, are you listening?
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm