ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm