ಬ್ರೇಕಿಂಗ್ ನ್ಯೂಸ್
25-09-20 05:59 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ತರಗತಿಗಳು ನವೆಂಬರ್ 1ರಿಂದಲೇ ಆರಂಭಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದ್ದು ಯುಜಿಸಿಯ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸಚಿವರೇ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯನ್ನು ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಅದರಂತೆ, ಈ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನ.1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಆಯಾ ಯುನಿವರ್ಸಿಟಿಗಳ ವ್ಯಾಪ್ತಿಯಲ್ಲಿ ನ.18ರ ಒಳಗೆ ಪ್ರಕ್ರಿಯೆ ಮುಗಿಸಿ, ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
ಅಲ್ಲದೆ, ನ.30ರ ಒಳಗೆ ಇತರೇ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶ ಪರೀಕ್ಷೆ ಮೂಲಕವೇ ಅಡ್ಮಿಶನ್ ನಡೆಸುವ ಶಿಕ್ಷಣ ಸಂಸ್ಥೆಗಳು ಆದಷ್ಟು ಬೇಗ ಸಂಬಂಧಿತ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್ 8- 26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ.
Join our WhatsApp group for latest news updates (2)
In view of the #COVID19 Pandemic, @ugc_india has issued guidelines on Examinations & Academic Calendar for UG & PG Students for the Session 2020-21.
— Dr. Ramesh Pokhriyal Nishank (@DrRPNishank) September 25, 2020
For more details, visit the UGC website: https://t.co/HTMOrA0jNl#UGCGuidelines pic.twitter.com/1i7xhumDk7
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm