ಬ್ರೇಕಿಂಗ್ ನ್ಯೂಸ್
09-05-22 10:13 pm HK Desk News ದೇಶ - ವಿದೇಶ
ಕೊಲಂಬೋ, ಮೇ 9 : ಶ್ರೀಲಂಕಾದಲ್ಲಿ ಹಿಂಸಾಚಾರ ಮುಂದುವರಿದಿದ್ದು ಆಡಳಿತ ಪಕ್ಷ ಮತ್ತು ವಿರೋಧಿ ಪ್ರತಿಭಟನೆಕಾರರ ನಡುವಿನ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನನ್ನು ನಡುರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.
ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರವೂ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಪ್ರಧಾನಿ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಬಳಿಕ ನಿಟ್ಟಂಪುರದಲ್ಲಿ ಅಮರಕೀರ್ತಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ದಾಳಿ ಮಾಡಿದ್ದು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ.
Sri Lankan Prime Minister Mahinda Rajapaksa resigned Monday after dozens of people were hospitalised when his supporters armed with sticks and clubs attacked protestors. A legislator from Sri Lanka's ruling party died in the clashes.MP Amarakeerthi Athukorala opened fire and critically wounded two people blocking his car in Nittambuwa, and was later found dead after trying to take refuge in a nearby building, officers said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm