ಬ್ರೇಕಿಂಗ್ ನ್ಯೂಸ್
09-05-22 10:13 pm HK Desk News ದೇಶ - ವಿದೇಶ
ಕೊಲಂಬೋ, ಮೇ 9 : ಶ್ರೀಲಂಕಾದಲ್ಲಿ ಹಿಂಸಾಚಾರ ಮುಂದುವರಿದಿದ್ದು ಆಡಳಿತ ಪಕ್ಷ ಮತ್ತು ವಿರೋಧಿ ಪ್ರತಿಭಟನೆಕಾರರ ನಡುವಿನ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನನ್ನು ನಡುರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.
ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರವೂ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಪ್ರಧಾನಿ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಬಳಿಕ ನಿಟ್ಟಂಪುರದಲ್ಲಿ ಅಮರಕೀರ್ತಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ದಾಳಿ ಮಾಡಿದ್ದು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ.
Sri Lankan Prime Minister Mahinda Rajapaksa resigned Monday after dozens of people were hospitalised when his supporters armed with sticks and clubs attacked protestors. A legislator from Sri Lanka's ruling party died in the clashes.MP Amarakeerthi Athukorala opened fire and critically wounded two people blocking his car in Nittambuwa, and was later found dead after trying to take refuge in a nearby building, officers said.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm