ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.

ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm