ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.

ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm