ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.

ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am