ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.

ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm