ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.
ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm