ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.
"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
21-04-25 07:10 pm
Bangalore Correspondent
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm