ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.
"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm