ಬ್ರೇಕಿಂಗ್ ನ್ಯೂಸ್
16-05-22 11:32 am HK Desk News ದೇಶ - ವಿದೇಶ
ಹೈದರಾಬಾದ್, ಮೇ 16: ರಾಜ್ಯಸಭೆಗೆ ಉದ್ಯಮ ಪತಿಗಳು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳೆದು ಅತ್ಯಲ್ಪ ಸಮಯದಲ್ಲಿ ಜಗತ್ತಿನ ಐದನೇ ಅತಿದೊಡ್ಡ ಸಿರಿವಂತ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿಯನ್ನೂ ರಾಜ್ಯಸಭೆಗೆ ಕಳಿಸಲು ಅಖಾಡ ರೆಡಿಯಾಗಿದೆ.
ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಉದ್ಯಮಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
)

ಗುಜರಾತಿನವರೇ ಆಗಿರುವ ಅದಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಆಪ್ತರಾಗಿದ್ದು ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಅಮಿತ್ ಷಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ. ಆಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎನ್ನುವ ಮಾತೂ ಕೇಳಿಬರುತ್ತಿದೆ.
The Adani Group said neither Gautam Adani nor Priti Adani or any of the members of the Adani clan has any kind of interest in joining politics. The statement was issued in response to news articles claiming that Adani Group Chairman Gautam Adani or his wife Priti Adani might be nominated to Rajya Sabha.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm