ಬ್ರೇಕಿಂಗ್ ನ್ಯೂಸ್
16-05-22 11:32 am HK Desk News ದೇಶ - ವಿದೇಶ
ಹೈದರಾಬಾದ್, ಮೇ 16: ರಾಜ್ಯಸಭೆಗೆ ಉದ್ಯಮ ಪತಿಗಳು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳೆದು ಅತ್ಯಲ್ಪ ಸಮಯದಲ್ಲಿ ಜಗತ್ತಿನ ಐದನೇ ಅತಿದೊಡ್ಡ ಸಿರಿವಂತ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿಯನ್ನೂ ರಾಜ್ಯಸಭೆಗೆ ಕಳಿಸಲು ಅಖಾಡ ರೆಡಿಯಾಗಿದೆ.
ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಉದ್ಯಮಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
)

ಗುಜರಾತಿನವರೇ ಆಗಿರುವ ಅದಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಆಪ್ತರಾಗಿದ್ದು ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಅಮಿತ್ ಷಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ. ಆಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎನ್ನುವ ಮಾತೂ ಕೇಳಿಬರುತ್ತಿದೆ.
The Adani Group said neither Gautam Adani nor Priti Adani or any of the members of the Adani clan has any kind of interest in joining politics. The statement was issued in response to news articles claiming that Adani Group Chairman Gautam Adani or his wife Priti Adani might be nominated to Rajya Sabha.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm