ಬ್ರೇಕಿಂಗ್ ನ್ಯೂಸ್
16-05-22 11:32 am HK Desk News ದೇಶ - ವಿದೇಶ
ಹೈದರಾಬಾದ್, ಮೇ 16: ರಾಜ್ಯಸಭೆಗೆ ಉದ್ಯಮ ಪತಿಗಳು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳೆದು ಅತ್ಯಲ್ಪ ಸಮಯದಲ್ಲಿ ಜಗತ್ತಿನ ಐದನೇ ಅತಿದೊಡ್ಡ ಸಿರಿವಂತ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿಯನ್ನೂ ರಾಜ್ಯಸಭೆಗೆ ಕಳಿಸಲು ಅಖಾಡ ರೆಡಿಯಾಗಿದೆ.
ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಉದ್ಯಮಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತಿನವರೇ ಆಗಿರುವ ಅದಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಆಪ್ತರಾಗಿದ್ದು ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಅಮಿತ್ ಷಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ. ಆಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎನ್ನುವ ಮಾತೂ ಕೇಳಿಬರುತ್ತಿದೆ.
The Adani Group said neither Gautam Adani nor Priti Adani or any of the members of the Adani clan has any kind of interest in joining politics. The statement was issued in response to news articles claiming that Adani Group Chairman Gautam Adani or his wife Priti Adani might be nominated to Rajya Sabha.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm