ಬ್ರೇಕಿಂಗ್ ನ್ಯೂಸ್
16-05-22 11:32 am HK Desk News ದೇಶ - ವಿದೇಶ
ಹೈದರಾಬಾದ್, ಮೇ 16: ರಾಜ್ಯಸಭೆಗೆ ಉದ್ಯಮ ಪತಿಗಳು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳೆದು ಅತ್ಯಲ್ಪ ಸಮಯದಲ್ಲಿ ಜಗತ್ತಿನ ಐದನೇ ಅತಿದೊಡ್ಡ ಸಿರಿವಂತ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿಯನ್ನೂ ರಾಜ್ಯಸಭೆಗೆ ಕಳಿಸಲು ಅಖಾಡ ರೆಡಿಯಾಗಿದೆ.
ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಉದ್ಯಮಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
)

ಗುಜರಾತಿನವರೇ ಆಗಿರುವ ಅದಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಆಪ್ತರಾಗಿದ್ದು ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಅಮಿತ್ ಷಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ. ಆಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎನ್ನುವ ಮಾತೂ ಕೇಳಿಬರುತ್ತಿದೆ.
The Adani Group said neither Gautam Adani nor Priti Adani or any of the members of the Adani clan has any kind of interest in joining politics. The statement was issued in response to news articles claiming that Adani Group Chairman Gautam Adani or his wife Priti Adani might be nominated to Rajya Sabha.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm