ಬ್ರೇಕಿಂಗ್ ನ್ಯೂಸ್
19-05-22 04:07 pm HK Desk News ದೇಶ - ವಿದೇಶ
ನವದೆಹಲಿ, ಮೇ 19: 1988ರ ರೋಡ್ ರೇಜ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. 34 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹೆಚ್ಚು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸಬೇಕೇ ಎಂದು ನಿರ್ಧರಿಸಲು ಸುಪ್ರೀಂ ಕೋರ್ಟ್ ಈ ವರ್ಷದ ಫೆಬ್ರವರಿಯಲ್ಲಿ ಪ್ರಕರಣವನ್ನು ಮರುಪರಿಶೀಲನೆಗೆ ತೆಗೆದುಕೊಂಡಿತ್ತು.
ಸಂತ್ರಸ್ತೆಯ ಕುಟುಂಬವು ಶಿಕ್ಷೆಯ ಹೆಚ್ಚಳಕ್ಕೆ ಕೋರಿ ಮತ್ತು ಗಂಭೀರ ಅಪರಾಧಕ್ಕೆ ಶಿಕ್ಷೆಯನ್ನು ನೀಡಲು ಕೋರಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಜೈಲು ಶಿಕ್ಷೆ ವಿಧಿಸಬಾರದು ಎಂದು ಸಿಧು ಮನವಿ ಮಾಡಿದ್ದರು. ಈ ಕುರಿತು ನವಜೋತ್ ಸಿಂಗ್ ಸಿಧು ಈ ವರ್ಷದ ಮಾರ್ಚ್ನಲ್ಲಿ ಸುಪ್ರೀಂ ಕೋರ್ಟ್ಗೆ ರೋಡ್ ರೇಜ್ ಪ್ರಕರಣದಲ್ಲಿ ತಮಗೆ ಹೆಚ್ಚಿನ ಶಿಕ್ಷೆ ನೀಡಬೇಡಿ ಎಂದು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಗೆ "ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ" ಅಪರಾಧಕ್ಕಾಗಿ ಸಿಧುರನ್ನು ಮೇ 2018 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥರೆಂದು ಪರಿಗಣಿಸಿದ್ದರೂ, ಅದು ಅವರಿಗೆ ಜೈಲು ಶಿಕ್ಷೆಯನ್ನು ತಪ್ಪಿಸಿತ್ತು ಮತ್ತು ರೂ 1,000 ದಂಡವನ್ನು ವಿಧಿಸಿತ್ತು.
1988 ರಲ್ಲಿ ಪಟಿಯಾಲದ ಗುರ್ನಾಮ್ ಸಿಂಗ್ ಸಾವನ್ನಪ್ಪಿದ ರೋಡ್ ರೇಜ್ ಪ್ರಕರಣದಲ್ಲಿ ಸಿಧು ಆರೋಪಿಯಾಗಿದ್ದರು. ಮೇ 2018 ರಲ್ಲಿ ಕೋರ್ಟ್ 1,000 ರೂಪಾಯಿ ದಂಡ ವಿಧಿಸುವ ಮೂಲಕ ಜೈಲು ಶಿಕ್ಷೆ ನೀಡದೇ ಸಿಧುಗೆ ಅವಕಾಶ ನೀಡಿತ್ತು. ಪ್ರಕರಣವು 30 ವರ್ಷಕ್ಕಿಂತ ಹಳೆಯದಾಗಿದೆ ಮತ್ತು ಆರೋಪಿಯು ಯಾವುದೇ ಆಯುಧವನ್ನು ಬಳಸಿಲ್ಲ ಎಂದು ಗಮನಿಸಿದ ಕೋರ್ಟ್ ದೋಷಮುಕ್ತಗೊಳಿಸಿತ್ತು
Will submit to the majesty of law ….
— Navjot Singh Sidhu (@sherryontopp) May 19, 2022
Congress leader Navjot Singh Sidhu was today sentenced to one year in jail in a 34-year-old road rage case by the Supreme Court, in a massive setback to the cricketer-politician just months after an election defeat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm