ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm