ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm