ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm