ಬ್ರೇಕಿಂಗ್ ನ್ಯೂಸ್
04-06-22 12:45 pm Udupi Correspondent ಸಿನಿಮಾ
ಉಡುಪಿ, ಜೂನ್ 4 : ಸಿನಿಮಾ ಶೈಲಿಯಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದಂತೆ ತಲೆಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಎಂಬವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.
ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಏಳು ಮಂದಿ ಸ್ನೇಹಿತರು ಬರ್ತ್ ಡೇ ಪಾರ್ಟಿ ಮಾಡಿದ್ದರು. ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟುಹಬ್ಬ ಆಚರಿಸಿದ್ದು, ತಲವಾರಿನಲ್ಲಿ ಕೇಕ್ ಕತ್ತರಿಸಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಇಲಾಖೆಗೆ ತಿಳಿಯುತ್ತಿದ್ದಂತೆ ಮೇಲಧಿಕಾರಿಗಳು ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ. ಇದರಿಂದ ಬರ್ತ್ ಡೇ ಪಾರ್ಟಿ ಮಾಡಿದ್ದ ಏಳು ಮಂದಿಗೆ ಸಂಕಷ್ಟ ಎದುರಾಗಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆಯೇ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
A case is registered in Padubidri police station as per orders from SP against seven persons who celebrated a birthday by cutting the cake using sword and made the video go viral on social media. Rowdysheeter Jeethendra Shetty, Ganesh Poojary and Sharath Shetty, all residents of Padubidri, are taken into custody. Kaup circle inspector Prakash and Padubidri sub inspector Purushotham are on the hunt for the arrest of Niranjan Shettigar, Tanuj, Sooraj and Anish.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm