ಬ್ರೇಕಿಂಗ್ ನ್ಯೂಸ್
04-06-22 12:45 pm Udupi Correspondent ಸಿನಿಮಾ
ಉಡುಪಿ, ಜೂನ್ 4 : ಸಿನಿಮಾ ಶೈಲಿಯಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದಂತೆ ತಲೆಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಎಂಬವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.
ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಏಳು ಮಂದಿ ಸ್ನೇಹಿತರು ಬರ್ತ್ ಡೇ ಪಾರ್ಟಿ ಮಾಡಿದ್ದರು. ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟುಹಬ್ಬ ಆಚರಿಸಿದ್ದು, ತಲವಾರಿನಲ್ಲಿ ಕೇಕ್ ಕತ್ತರಿಸಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಇಲಾಖೆಗೆ ತಿಳಿಯುತ್ತಿದ್ದಂತೆ ಮೇಲಧಿಕಾರಿಗಳು ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ. ಇದರಿಂದ ಬರ್ತ್ ಡೇ ಪಾರ್ಟಿ ಮಾಡಿದ್ದ ಏಳು ಮಂದಿಗೆ ಸಂಕಷ್ಟ ಎದುರಾಗಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆಯೇ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
A case is registered in Padubidri police station as per orders from SP against seven persons who celebrated a birthday by cutting the cake using sword and made the video go viral on social media. Rowdysheeter Jeethendra Shetty, Ganesh Poojary and Sharath Shetty, all residents of Padubidri, are taken into custody. Kaup circle inspector Prakash and Padubidri sub inspector Purushotham are on the hunt for the arrest of Niranjan Shettigar, Tanuj, Sooraj and Anish.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm