ಬ್ರೇಕಿಂಗ್ ನ್ಯೂಸ್
09-06-22 01:48 pm HK News Desk ಸಿನಿಮಾ
ಟಾಲಿವುಡ್, ಸ್ಯಾಂಡಲ್ವುಡ್, ಮಾಲಿವುಡ್ನಲ್ಲೂ ಮಿಂಚಿರುವ ಖ್ಯಾತ ಕಾಲಿವುಡ್ ನಟಿ ನಯನತಾರಾ ಇಂದು ಮದುವೆಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆಗೆ ನಯನತಾರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಗ್ಗೆ 8:30 ರಿಂದ ಇದ್ದ ಶುಭ ಮುಹೂರ್ತದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಕಲ್ಯಾಣ ನೆರವೇರಿದೆ. ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ಶಾಸ್ತ್ರೋಕ್ತವಾಗಿ ಜರುಗಿದೆ. ಐಷಾರಾಮಿ ಹೋಟೆಲ್ನಲ್ಲಿ ಗಾಜಿನ ಬೃಹತ್ ಮಂಟಪದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ಮದುವೆ ನಡೆದಿದೆ.




ಮದುವೆಗೆ ಆಗಮಿಸಿದ ಗಣ್ಯರು, ತಾರೆಯರು
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರಿಗೆ ಮದುವೆಗೆ ‘ತಲೈವಾ’ ರಜನಿಕಾಂತ್ , ಶಾರುಖ್ ಖಾನ್ , ಶರತ್ ಕುಮಾರ್, ರಾಧಿಕಾ ಶರತ್ ಕುಮಾರ್, ನಟ ಕಾರ್ತಿ, ನಿರ್ದೇಶಕ ಮಣಿರತ್ನಂ, ಕೆ.ಎಸ್.ರವಿಕುಮಾರ್, ಮೋಹನ್ ರಾಜಾ, ಉದಯನಿಧಿ ಸ್ಟಾಲಿನ್, ಶಾಲಿನಿ ಅಜಿತ್, ನೆಲ್ಸನ್, ಅನಿರುದ್ಧ್, ದಿವ್ಯಾ ದರ್ಶಿನಿ, ವಿಜಯ್ ಸೇತುಪತಿ, ನಿರ್ದೇಶಕ ಅಟ್ಲೀ , ವಸಂತ್ ರವಿ, ನಿರ್ಮಾಪಕ ಬೋನಿ ಕಪೂರ್ , ನಟ ವಿಜಯ್ ಮುಂತಾದ ತಾರೆಯರು ಹಾಜರಾಗಿದ್ದರು.
Nayanthara and Vignesh Shivan are all set to tie the knot tomorrow, June 9, at a private resort in Mahabalipuram. Their 7-year old long relationship reads no less like a modern-day fairytale and their fans can't keep Superstar Rajinikanth reportedly took over the ceremony as he gave the mangalsutra to groom Vignesh Shivan to tie on Nayanthara.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm