ಬ್ರೇಕಿಂಗ್ ನ್ಯೂಸ್
30-09-20 04:28 pm Headline Karnataka News Network ಸಿನಿಮಾ
ಮುಂಬೈ, ಸೆ.30: ಕಳೆದ ವಾರ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಹಾಜರಾಗುವಂತೆ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.
ತನ್ನ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ಹುರುಳಿಲ್ಲ ಎಂದು ಕಶ್ಯಪ್ ಹೇಳಿದ್ದಾರೆ.
ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಕಶ್ಯಪ್ ಉದ್ದೇಶಿಸಿದ್ದಾರೆ ಎಂದು ಕಶ್ಯಪ್ ಅವರ ವಕೀಲ ಪ್ರಿಯಾಂಕಾ ಖಿಮಾಣಿ ಹೇಳಿದ್ದಾರೆ.
ರಾಜ್ಯಸಭಾ ಸಂಸದ ಹಾಗೂ ಕೇಂದ್ರ ಸಚಿವ ರಾಮದಾಸ್ ಅಠವಳೆ ಜೊತೆಗೂಡಿ ನಟಿ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿಯಾದ ಮರುದಿನವೇ ಪೊಲೀಸರು ಕಶ್ಯಪ್ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಕಶ್ಯಪ್ರನ್ನು ಬಂಧಿಸಬೇಕೆಂಬ ನಟಿಯ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ರಾಮದಾಸ್,ನಟಿಗೆ ವೈ ಪ್ಲಸ್ ಭದ್ರತೆ ನೀಡುವಂತೆಯೂ ಆಗ್ರಹಿಸಿದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm