ಬ್ರೇಕಿಂಗ್ ನ್ಯೂಸ್
30-09-20 04:28 pm Headline Karnataka News Network ಸಿನಿಮಾ
ಮುಂಬೈ, ಸೆ.30: ಕಳೆದ ವಾರ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಹಾಜರಾಗುವಂತೆ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.
ತನ್ನ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ಹುರುಳಿಲ್ಲ ಎಂದು ಕಶ್ಯಪ್ ಹೇಳಿದ್ದಾರೆ.
ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಕಶ್ಯಪ್ ಉದ್ದೇಶಿಸಿದ್ದಾರೆ ಎಂದು ಕಶ್ಯಪ್ ಅವರ ವಕೀಲ ಪ್ರಿಯಾಂಕಾ ಖಿಮಾಣಿ ಹೇಳಿದ್ದಾರೆ.
ರಾಜ್ಯಸಭಾ ಸಂಸದ ಹಾಗೂ ಕೇಂದ್ರ ಸಚಿವ ರಾಮದಾಸ್ ಅಠವಳೆ ಜೊತೆಗೂಡಿ ನಟಿ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿಯಾದ ಮರುದಿನವೇ ಪೊಲೀಸರು ಕಶ್ಯಪ್ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಕಶ್ಯಪ್ರನ್ನು ಬಂಧಿಸಬೇಕೆಂಬ ನಟಿಯ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ರಾಮದಾಸ್,ನಟಿಗೆ ವೈ ಪ್ಲಸ್ ಭದ್ರತೆ ನೀಡುವಂತೆಯೂ ಆಗ್ರಹಿಸಿದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am