ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm