ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Mangalore Correspondent
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm