ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್ಗಳು.
ಮ್ಯಾನ್ಷನ್ ಹೌಸ್ ಮುತ್ತು
![]()
ಶುಗರ್ ಫ್ಯಾಕ್ಟರಿ
![]()
ಮರಳಿ ಮನಸಾಗಿದೆ
![]()
ಕಟ್ಲೆ
![]()
ಬಾಂಡ್ ರವಿ
![]()
ಡಿ 56
![]()
ವೀರಪುತ್ರ
![]()
ನ್ಯಾನೋ ನಾರಾಯಣಪ್ಪ
![]()
ತೋತಾಪುರಿ
![]()
ಶಾಲಿವಾಹನ ಶಕೆ
![]()
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
![]()
ಸಂಭ್ರಮ
![]()
ಮರ್ದಿನಿ
![]()
ಅನ್ಲಾಕ್ ರಾಘವ
![]()
ವಾವ್
![]()
Varamahalakshmi Festival 2022 Totapuri Sugar Factory And Other Kannada Movie New Poster Released.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm