ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm