ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
![]()
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
![]()
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
![]()
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
![]()
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
![]()
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
![]()
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
![]()
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
![]()
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
![]()
Vijay Deverakonda Ananya Panday Visit Puneeth Rajkumar Samadhi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm