ಬ್ರೇಕಿಂಗ್ ನ್ಯೂಸ್
19-08-22 06:14 pm Source: Vijayakarnataka ಸಿನಿಮಾ
ಅಪ್ಪುಗೆ ನಮಿಸಿದ ವಿಜಯ್ ದೇವರಕೊಂಡ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 10 ತಿಂಗಳಾಗುತ್ತಿವೆ. ಅವರ ನೆನಪು ಮಾತ್ರ ಎಲ್ಲರಲ್ಲೂ ಶಾಶ್ವತ. ಇಂದಿಗೂ ಕೂಡ ಅವರ ಸಮಾಧಿ ಸ್ಥಳಕ್ಕೆ ಸಾವಿರಾರು ಜನ ಪ್ರತಿದಿನ ಭೇಟಿ ನೀಡುತ್ತಿದ್ದಾರೆ. ಪರಭಾಷೆಯ ತಾರೆಯರು ಕೂಡ ಸಮಾಧಿಗೆ ನಮಿಸಿದ್ದಾರೆ. ಇದೀಗ ನಟ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದು, ಪುನೀತ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ತಮ್ಮ 'ಲೈಗರ್' ಸಿನಿಮಾದ ಪ್ರಮೋಷನ್ ಸಲುವಾಗಿ ಶುಕ್ರವಾರ (ಆ.19) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ದೇವರಕೊಂಡ, ನಟಿ ಅನನ್ಯಾ ಪಾಂಡೆ ನೇರವಾಗಿ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಕೆಲ ಹೊತ್ತು ಅಲ್ಲಿದ್ದು, ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದ ಫೋಟೋಗಳು ಇಲ್ಲಿವೆ.
ಬೆಂಗಳೂರಿಗೆ ಬಂದಿಳಿದ ವಿಜಯ್ & ಟೀಮ್
ಪುನೀತ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಲೈಗರ್ ಟೀಮ್
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ
ವಿಜಯ್ ಜೊತೆಗೆ ನಟಿ ಅನನ್ಯಾ ಪಾಂಡೆ
ಪುನೀತ್ ಜೊತೆಗೆ ವಿಜಯ್ಗೆ ಇತ್ತು ಒಡನಾಟ
ಪುನೀತ್ ಮನೆಗೂ ಆಗಮಿಸಿದ್ದ ವಿಜಯ್ ದೇವರಕೊಂಡ
ಪುನೀತ್ ರಾಜ್ಕುಮಾರ್ ಮೇಲೆ ವಿಜಯ್ಗೆ ಅಪಾರವಾದ ಗೌರವವಿದೆ
ವಿಜಯ್ ದೇವರಕೊಂಡ ಜೊತೆಗೆ ಲೈಗರ್ ವಿತರಕ ಟಿ.ಆರ್. ಚಂದ್ರಶೇಕರ್
ಇದೇ ಆಗಸ್ಟ್ 25ರಂದು ತೆರೆಕಾಣಲಿದೆ ಲೈಗರ್ ಸಿನಿಮಾ
Vijay Deverakonda Ananya Panday Visit Puneeth Rajkumar Samadhi.
28-03-24 09:45 pm
Bangalore Correspondent
Yathindra Siddaramaiah, Amit Shah Gunda, rowd...
28-03-24 09:36 pm
Bangalore NIA arrest, Cafe blast, terror: ರಾಮ...
28-03-24 08:44 pm
Davangere Congress, Shamanur family, Vinay ku...
28-03-24 04:14 pm
Ips Hemant Nimbalkar, wife Anjali Nimbalkar,...
28-03-24 01:44 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 07:12 pm
Mangalore Correspondent
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am