ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm