ಬ್ರೇಕಿಂಗ್ ನ್ಯೂಸ್
21-09-22 02:50 pm Source: Vijayakarnataka ಸಿನಿಮಾ
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಇಂದು ಆಸ್ಕರ್ ಪ್ರಶಸ್ತಿಯ ಕುರಿತಂತೆ ಘೋಷಣೆ ಮಾಡಿದ್ದು, ಗುಜರಾತಿಯ 'Chhello Show' ಸಿನಿಮಾ ಅಧಿಕೃತವಾಗಿ ಆಸ್ಕರ್ ಅಂಗಳಕ್ಕೆ ಹೋಗಿದೆ. 95ನೇ ಅಕಾಡೆಮಿ ಪ್ರಶಸ್ತಿಯಲ್ಲಿ ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಎಂದು ಆಯ್ಕೆಯಾಗಿದೆ.
ಪಾನ್ ನಲಿನ್ ಎನ್ನುವವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭವಿನ್ ರಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ, ಡಿಪೆನ್ ರವಲ್, ಪರೆಶ್ ಮೆಹ್ತಾ ಎನ್ನುವವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2021ರ ತ್ರಿಬೆಕಾ ಫಿಲ್ಮ್ ಫೆಸ್ತಿವಲ್ನಲ್ಲಿ ಈ ಚಿತ್ರ ಪ್ರದರ್ಶನವಾಗಿತ್ತು.

Valladolid International Film Festivalನಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿದೆ. Indiewire David Ehrlich ಅವರು ಈ ಸಿನಿಮಾವನ್ನು 'Coming Of Age Story' ಎಂದಿದ್ದಾರೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಸಿನಿಮಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು ಆಸ್ಕರ್ ಪ್ರಶಸ್ತಿಗೆ ಆಯ್ಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಎರಡೂ ಚಿತ್ರಗಳು ದೊಡ್ಟ ಮಟ್ಟದಲ್ಲಿ ಹಿಟ್ ಆಗಿದ್ದವು. ಅದರಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಭಾರತ ಒಂದೇ ಅಲ್ಲದೆ ವಿದೇಶದವರು ಮಾತನಾಡಿದ್ದರು. ಅವು ಯಾವುವು ನಿಜವಾಗಲಿಲ್ಲ.
ಕಳೆದ ವರ್ಷ Koozhangal (Pebbles) ಉತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ ಆಯ್ಕೆಯಾಗಿತ್ತು. ಆದರೆ ಮುಂದಿನ ಹಂತಕ್ಕೆ ಹೋಗಲಿಲ್ಲ.
Gujarati Movie Chhello Show Is Indias Official Oscars Entry 2023.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 11:50 am
Mangalore Correspondent
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm