ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm