ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm