ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm