ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm