ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am