ಬ್ರೇಕಿಂಗ್ ನ್ಯೂಸ್
12-10-20 10:07 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್. 12 : ಕನ್ನಡ ಹಾಗೂ ತೆಲುಗು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರಾಜನ್ (85) ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜನ್ ಅವರು ಹೃದಯಾಘಾತದಿಂದ ತಮ್ಮ ಸ್ವ ಗೃಹದಲ್ಲೇ ನಿಧನರಾಗಿದ್ದಾರೆ.
ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದು, ಕನ್ನಡದ ಸುಮಾರು 300, ತೆಲುಗಿನ 100 ಹಾಗೂ ತಮಿಳಿನಲ್ಲೂ ಹಲವು ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದರು. ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರು, ನಾಗೇಂದ್ರ ಸಂಗೀತ ನಿರ್ದೇಶಕ ರಾಜನ್ ಅವರ ಸಹೋದರರಾಗಿದ್ದಾರೆ.
ಪುತ್ರ-ಪುತ್ರಿಯನ್ನು ಅಗಲಿರುವ ರಾಜನ್ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಹೆಬ್ಬಾಳದಲ್ಲಿರುವ ಸ್ಮಶಾನದಲ್ಲಿ ನೆರವೇರಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm