ಬ್ರೇಕಿಂಗ್ ನ್ಯೂಸ್
10-11-22 12:03 pm Source: Vijayakarnataka ಸಿನಿಮಾ
'ಉತ್ತರಕಾಂಡ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾ ಈಗ ಧನುಷ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ‘ಪೊಲ್ಲಾಧವನ್’ ಸಿನಿಮಾ ಮಾಡಿದ್ದರು. ಅದರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿನಿಮಾ ಟೀಮ್ ಚೆನ್ನೈಯಲ್ಲಿಒಟ್ಟಾಗಿ ಸೇರಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ವೆಟ್ರಿಮಾರನ್ ನಿರ್ದೇಶನ ಮಾಡಿದ್ದರು.
‘ಪೊಲ್ಲಾಧವನ್ ನೆನಪಿನಲ್ಲಿನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನು ಭೇಟಿಯಾದದ್ದು ಖುಷಿ ತಂದಿತು. ನನ್ನನ್ನು ಈ ಸಿನಿಮಾಗೆ ಧನುಷ್ ಅವರೇ ರೆಫರ್ ಮಾಡಿದ್ದರು. ಈ ತಂಡದಿಂದ ನಾನು ಸಾಕಷ್ಟು ಕಲಿತಿದ್ದೇನೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ‘ಪೊಲ್ಲಾಧವನ್ 2’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಧನುಷ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪ ಕೊಟ್ಟ ಹಣದಲ್ಲಿ ಬೈಕ್ ಖರೀದಿ ಮಾಡಿದ ನಾಯಕನಿಗೆ ಅದರಿಂದಲೇ ಸಮಸ್ಯೆ ಉಂಟಾಗುತ್ತದೆ. ಯಾಕೆ? ಹೇಗೆ? ಎಂಬುದೇ ಈ ಸಿನಿಮಾದ ಒನ್ಲೈನ್ ಸ್ಟೋರಿ.
ಜಿ ವಿ ಪ್ರಕಾಶ್ ಅವರ ಸಂಗೀತ ಸಂಯೋಜನೆ ಇರುವ ಈ ಚಿತ್ರದ ಹಾಡುಗಳು ಹಿಟ್ ಆಗಿದ್ದವು. 2007 ನವೆಂಬರ್ 8ರಂದು ರಿಲೀಸ್ ಆಗಿದ್ದ ಈ ಚಿತ್ರ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿದೆ.
'ಪೊಲ್ಲಾಧವನ್' ಚಿತ್ರಕ್ಕೆ ರಮ್ಯಾ 15ನೇ ಹೀರೋಯಿನ್ ಆಗಿದ್ರು
![]()
ಈ ಹಿಂದೆ ಧನುಷ್, ವೆಟ್ರಿಮಾರನ್ರನ್ನು ರಮ್ಯಾ ಭೇಟಿ ಮಾಡಿರಲಿಲ್ಲ
![]()
ಫೋನ್ನಲ್ಲಿ ಸಿನಿಮಾ ಕಥೆ ಕೇಳಿ ಒಪ್ಪಿಕೊಂಡಿದ್ದ ರಮ್ಯಾ
![]()
ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿರುವ ರಮ್ಯಾ
![]()
Actress Ramya Dhanush Vetrimaaran Reunite For Completing 15 Years Of Polladhavan Movie.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm