ಬ್ರೇಕಿಂಗ್ ನ್ಯೂಸ್
10-11-22 12:03 pm Source: Vijayakarnataka ಸಿನಿಮಾ
'ಉತ್ತರಕಾಂಡ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾ ಈಗ ಧನುಷ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ‘ಪೊಲ್ಲಾಧವನ್’ ಸಿನಿಮಾ ಮಾಡಿದ್ದರು. ಅದರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿನಿಮಾ ಟೀಮ್ ಚೆನ್ನೈಯಲ್ಲಿಒಟ್ಟಾಗಿ ಸೇರಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ವೆಟ್ರಿಮಾರನ್ ನಿರ್ದೇಶನ ಮಾಡಿದ್ದರು.
‘ಪೊಲ್ಲಾಧವನ್ ನೆನಪಿನಲ್ಲಿನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನು ಭೇಟಿಯಾದದ್ದು ಖುಷಿ ತಂದಿತು. ನನ್ನನ್ನು ಈ ಸಿನಿಮಾಗೆ ಧನುಷ್ ಅವರೇ ರೆಫರ್ ಮಾಡಿದ್ದರು. ಈ ತಂಡದಿಂದ ನಾನು ಸಾಕಷ್ಟು ಕಲಿತಿದ್ದೇನೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ‘ಪೊಲ್ಲಾಧವನ್ 2’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಧನುಷ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪ ಕೊಟ್ಟ ಹಣದಲ್ಲಿ ಬೈಕ್ ಖರೀದಿ ಮಾಡಿದ ನಾಯಕನಿಗೆ ಅದರಿಂದಲೇ ಸಮಸ್ಯೆ ಉಂಟಾಗುತ್ತದೆ. ಯಾಕೆ? ಹೇಗೆ? ಎಂಬುದೇ ಈ ಸಿನಿಮಾದ ಒನ್ಲೈನ್ ಸ್ಟೋರಿ.
ಜಿ ವಿ ಪ್ರಕಾಶ್ ಅವರ ಸಂಗೀತ ಸಂಯೋಜನೆ ಇರುವ ಈ ಚಿತ್ರದ ಹಾಡುಗಳು ಹಿಟ್ ಆಗಿದ್ದವು. 2007 ನವೆಂಬರ್ 8ರಂದು ರಿಲೀಸ್ ಆಗಿದ್ದ ಈ ಚಿತ್ರ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿದೆ.
'ಪೊಲ್ಲಾಧವನ್' ಚಿತ್ರಕ್ಕೆ ರಮ್ಯಾ 15ನೇ ಹೀರೋಯಿನ್ ಆಗಿದ್ರು
![]()
ಈ ಹಿಂದೆ ಧನುಷ್, ವೆಟ್ರಿಮಾರನ್ರನ್ನು ರಮ್ಯಾ ಭೇಟಿ ಮಾಡಿರಲಿಲ್ಲ
![]()
ಫೋನ್ನಲ್ಲಿ ಸಿನಿಮಾ ಕಥೆ ಕೇಳಿ ಒಪ್ಪಿಕೊಂಡಿದ್ದ ರಮ್ಯಾ
![]()
ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿರುವ ರಮ್ಯಾ
![]()
Actress Ramya Dhanush Vetrimaaran Reunite For Completing 15 Years Of Polladhavan Movie.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm