ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm