ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm