ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm