ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm