ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
ರುಕ್ಮಿಣಿಗೆ ಇದು ಎರಡನೇ ಸಿನಿಮಾ
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
ಇದು ಹೇಮಂತ್ಗೆ ಮೂರನೇ ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm