ಬ್ರೇಕಿಂಗ್ ನ್ಯೂಸ್
23-11-22 01:21 pm Source: Vijayakarnataka ಸಿನಿಮಾ
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ.
ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ 'ಘೋಸ್ಟ್' ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶ್ರೀನಿ ನಿರ್ದೇಶನದ ಸಿನಿಮಾವಿದು

ಮಲಯಾಳಂ ನಟ ಜಯರಾಮ್ ನಟನೆ

ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಶೂಟಿಂಗ್
![]()
ದ್ವಿತೀಯ ಹಂತದ ಶೂಟಿಂಗ್ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭ

ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
![]()
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

Dr Shivarajkumar Jayaram Starrer Ghost First Schedule Shooting Complete.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm