ಬ್ರೇಕಿಂಗ್ ನ್ಯೂಸ್
23-11-22 01:21 pm Source: Vijayakarnataka ಸಿನಿಮಾ
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ.
ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ 'ಘೋಸ್ಟ್' ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶ್ರೀನಿ ನಿರ್ದೇಶನದ ಸಿನಿಮಾವಿದು

ಮಲಯಾಳಂ ನಟ ಜಯರಾಮ್ ನಟನೆ

ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಶೂಟಿಂಗ್
![]()
ದ್ವಿತೀಯ ಹಂತದ ಶೂಟಿಂಗ್ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭ

ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
![]()
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

Dr Shivarajkumar Jayaram Starrer Ghost First Schedule Shooting Complete.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm