ಬ್ರೇಕಿಂಗ್ ನ್ಯೂಸ್
            
                        14-10-20 01:31 pm Headline Karnataka News Network ಸಿನಿಮಾ
            ನವದೆಹಲಿ, ಅಕ್ಟೋಬರ್ 14: ಆರು ತಿಂಗಳ ಬಳಿಕ ದೇಶಾದ್ಯಂತ ಅ.15ರಿಂದ ಸಿನೆಮಾ ಹಾಲ್ ಮತ್ತು ಥಿಯೇಟರ್ ತೆರೆಯಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಸಿನೆಮಾ ಹಾಲ್, ಮಲ್ಟಿಪ್ಲೆಕ್ಸ್ ಗಳು ಪೂರ್ತಿ ಬಂದ್ ಆಗಿದ್ದವು. ಚಿತ್ರೋದ್ಯಮ ಕೂಡ ಸಂಕಷ್ಟಕ್ಕೆ ಈಡಾಗಿತ್ತು. ಇದೀಗ ಕೊನೆಗೂ ಸಿನೆಮಾ ಥಿಯೇಟರ್ ಮತ್ತು ಈ ಉದ್ಯಮವನ್ನೇ ನಂಬಿಕೊಂಡಿದ್ದ ಕಾರ್ಮಿಕರ ಮುಖದಲ್ಲಿ ಸರಕಾರದ ಈ ನಿರ್ಧಾರ ನಗುಮೂಡಿಸಿದೆ.



ಆದರೆ, ನಗರ ಪ್ರದೇಶಗಳಲ್ಲಿ ಸಿನೆಮಾ ಥಿಯೇಟರ್ ತೆರೆದುಕೊಂಡರೂ, ಚಿತ್ರ ಪ್ರದರ್ಶನಕ್ಕೆ ಹೊಸ ಚಿತ್ರಗಳಿಲ್ಲದಿರುವುದು ಮಾಲೀಕರಲ್ಲಿ ಚಿಂತೆ ಮೂಡಿಸಿದೆ. ಹೀಗಾಗಿ ಹೊಸ ಚಿತ್ರಗಳು ತೆರೆಗೆ ಬರೋವರೆಗೂ ಹಳೆಯ ಹಿಟ್ ಚಿತ್ರಗಳನ್ನೇ ಮತ್ತೆ ಪ್ರದರ್ಶನ ಮಾಡಿಸಬೇಕು ಎಂಬ ಚಿಂತನೆಯಲ್ಲಿದ್ದಾರೆ.
ಕಳೆದ ಆರು ತಿಂಗಳಲ್ಲಿ ಯಾವುದೇ ಆದಾಯ ಇರದಿದ್ದರೂ ಕೆಲಸಗಾರರಿಗೆ ವೇತನ ನೀಡಿದ್ದೇವೆ. ಈ ನಡುವೆ, ಥಿಯೇಟರ್ ಓಪನ್ ಮಾಡಲು ಅನುಮತಿ ನೀಡಿದ್ದು ಒಂಚೂರಾದ್ರೂ ಬಿಸಿನೆಸ್ ತೆರೆದುಕೊಳ್ಳಲು ಅವಕಾಶ ನೀಡಿದಂತಾಗಿದೆ. ನಾವು ಎಲ್ಲ ನಿಯಮಗಳನ್ನೂ ಪಾಲಿಸಲು ರೆಡಿ ಇದ್ದೇವೆ ಎಂದು ಥಿಯೇಟರ್ ಮಾಲೀಕರೊಬ್ಬರು ಹೇಳಿದ್ದಾರೆ.
            
            
            Theatres and movie halls are set to reopen on October 15, in India nearly seven months after the lockdown was imposed.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm